Skip to content

Freedom of the present | ಈ ನಡುವಿನ ಬಿಡುವು

ಅಳಿಸಲಾಗದ ಅಕ್ಷರವ ಬರೆಯಲಾಗದು!

Menu
  • Privacy Policy
Menu

Day: November 16, 2007

ಕರ್ನಾಟಕ ರಾಜಕಾರಣದ ರಕ್ಷಣಾ ಪರ್ವವು

Posted on November 16, 2007May 24, 2015 by Ismail

`ಜಾತ್ಯತೀತತೆಯ ರಕ್ಷಣೆ’ ಮತ್ತು `ಸ್ವ ಪಕ್ಷ ರಕ್ಷಣೆ’ಗಳೆರಡರ ಹೊಣೆಯನ್ನೂ ಹೊತ್ತ ಕುಟುಂಬವೊಂದಿದ್ದರೆ ಅದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರದ್ದು. ಈ `ರಕ್ಷಣೆ’ಗಳ ಕಾರಣಕ್ಕಾಗಿ ಅದು ಕೆಲವು ತೀರ್ಮಾನಗಳನ್ನು ಕೈಗೊಳ್ಳುತ್ತದೆ. ಇವು ಕೌಟುಂಬಿಕ ತೀರ್ಮಾನವಾಗಿದ್ದರೂ ಅದನ್ನು ಜೆಡಿಎಸ್‌ ಎಂಬ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ.ದೇವೇಗೌಡರು ಕೈಗೊಂಡಂತೆ ಇರುತ್ತವೆ. ಇಲ್ಲವೇ ಪಕ್ಷ ಸಂಘಟನೆಯಲ್ಲಿ/ಸರಕಾರದಲ್ಲಿ ಇರುವ ಅವರ ಮಕ್ಕಳು ಕೈಗೊಂಡಂತೆ ಕಾಣಿಸುತ್ತವೆ. ತೀರಾ ಮುಖ್ಯವಾದ ವಿಚಾರವಾಗಿದ್ದರೆ ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಕೈಗೊಂಡಂತೆ ಇರುತ್ತದೆ.

Read more
November 2007
M T W T F S S
 1234
567891011
12131415161718
19202122232425
2627282930  
« Sep   Dec »
  • July 2024
  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006
  • ಅಲೆಯೂ ನೀರೂ ಎರಡಲ್ಲ ಎಂದು ಅರಿವಾದಾಗ…
  • ನನ್ನ ಬದುಕಿನ ಗುರುವಾದ ನಾರಾಯಣ ಗುರು
  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಘಟನೆಗಳು
  • ಟಿಪ್ಪಣಿ
  • ನಾರಾಯಣ ಗುರು
  • ಪ್ರಜಾವಾಣಿ
  • ಬಿಡಿ ಬರಹಗಳು
  • Privacy Policy
© 2026 Freedom of the present | ಈ ನಡುವಿನ ಬಿಡುವು | Powered by Superbs Personal Blog theme