ನಾರಾಯಣಗುರುಗಳ ‘ಆತ್ಮೋಪದೇಶ ಶತಕಂ’ ಎಂಬ ಕಾವ್ಯಾತ್ಮಕ ತಾತ್ವಿಕ ಕೃತಿಯ ವ್ಯಾಖ್ಯಾನದ ಮುನ್ನುಡಿಯಲ್ಲಿ ಗುರು ನಿತ್ಯಚೈತನ್ಯ ಯತಿ (1924-1999) ದಾಖಲಿಸಿರುವ ಘಟನೆಯಿದು.
Category: ನಾರಾಯಣ ಗುರು
ನನ್ನ ಬದುಕಿನ ಗುರುವಾದ ನಾರಾಯಣ ಗುರು
ಗಾನಗಂಧರ್ವನೆಂಬ ಬಿರುದಿನ ಮೂಲಕವೇ ಪ್ರಸಿದ್ಧರಾಗಿರುವ ಕೆ.ಜೆ. ಯೇಸುದಾಸ್ ತಮ್ಮ ಸಿನಿಮಾ ಸಂಗೀತ ಪಯಣವನ್ನು ಆರಂಭಿಸಿದ್ದು ಈ ಕೆಳಗಿನ ಹಾಡಿನ ಮೂಲಕ. ಜಾತಿ ಭೇದಂ ಮತದ್ವೇಷಂ ಏದುಮಿಲ್ಲಾದೆ ಸರ್ವರುಂ ಸೋದರತ್ವೇನ ವಾಳುನ್ನ ಮಾತೃಕಾ ಸ್ಥಾಪನಮಾಣಿದ್ “ಜಾತಿ ಭೇದ, ಮತ ದ್ವೇಷಗಳಿಲ್ಲದೆ ಸರ್ವರೂ ಸೋದರರಂತೆ ಬಾಳುವ ಮಾದರಿ ಸಂಸ್ಥೆಯಿದು” ಎಂದು ಈ ಸಾಲುಗಳನ್ನು ಅನುವಾದಿಸಬಹುದು. ಸುಮಾರು ಹತ್ತು ವರ್ಷಗಳ ಹಿಂದೆ ಗುರು ಸಮಾಧಿ ದಿನದಂದು ಅವರು ಆಡಿದ ಮಾತುಗಳನ್ನು ಕನ್ನಡಕ್ಕೆ ಅನುವಾದಿಸುವ ಪ್ರಯತ್ನವೊಂದು ಇಲ್ಲಿದೆ. ಮೂಲ ಪಠ್ಯ ‘ತಮಸೋಮಾ ಡಾಟ್…

